‘ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಸಭೆಯಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಕಮಿನಷರ್ ದರ್ಪದಿಂದ ಹೇಳಿದ್ದಾರೆ. ಅಲ್ಲದೆ, ಮೆರವಣಿಗೆ ನಡೆಸಿದರೆ ಸಂಘಟನೆಗಳ ಮೇಲೆ ಮೊಕದ್ದಮೆ ದಾಖಲಿಸಿ, ₹10 ಲಕ್ಷದಿಂದ ₹15 ಲಕ್ಷ ದಂಡ ವಸೂಲಿ ಮಾಡುವುದಾಗಿಬಹಿರಂಗವಾಗಿ ಹೇಳಿದ್ದಾರೆ. ಈ ಕ್ರಮ ರಾಜಕೀಯ ಪ್ರೇರಿತ. ಪೂರ್ವನಿಯೋಜಿತ ರೀತಿಯಲ್ಲಿ ಮಿನರ್ವ ವೃತ್ತದಿಂದ ಬೆಳಿಗ್ಗೆ 10 ಗಂಟೆಗೆ ಕಾರ್ಮಿಕರ ಮೆರವಣಿಗೆ ರಾಜಭವನದೆಡೆಗೆ ಸಾಗಲಿದೆ’ ಎಂದು ತಿಳಿಸಿದರು.