ಮಾಲೆಯ ಯೋಜನಾ ಸಂಪಾದಕಮಲ್ಲೇಪುರಂ ಜಿ.ವೆಂಕಟೇಶ್, ‘ವ್ಯಾಸ ಪಂಥದ ಕುರಿತ ಕೃತಿಯು ಮೂರು ಬಗೆಯ ಓದಿಗೆ ಅನುಕೂಲವಾಗುತ್ತದೆ. ಸಂಶೋಧನೆಯಲ್ಲಿ ತೊಡಗಿರುವವರಿಗೆ ಈ ಮಾಲೆ ಅಗತ್ಯ ಮಾರ್ಗದರ್ಶನ ಮಾಡುತ್ತದೆ. ಚರಿತ್ರೆ ಅಭ್ಯಾಸ ಮಾಡುವವರಿಗೆ ಹಾಗೂ ಸಮಾಜ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೂ ಹೆಚ್ಚು ಉಪಯುಕ್ತವಾಗಿದೆ’ ಎಂದು ಹೇಳಿದರು.