ರೈತಪರ, ಜನಪರ ಕಾಳಜಿಯುಳ್ಳ ವ್ತಕ್ತಿ ಅಗಲಿರೋದು ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದರು. ಇದೇವೇಳೆ, ಬಲತ್ಕಾರವಾಗಿ ಉಪ ಸಭಾಪತಿಯನ್ನ ಬಿಜೆಪಿ, ಜೆಡಿಎಸ್ ನವರು ಸಭಾಪತಿ ಪೀಠದಲ್ಲಿ ಕೂರಿಸಿದ್ದರು. ಅದು ಧರ್ಮೇಗೌಡರಿಗೆ ಅವರಿಗೆ ಇಷ್ಟ ಇರಲಿಲ್ಲ