ಮಾಗಡಿ, ಕುಣಿಗಲ್, ಹುಲಿಯೂರುದುರ್ಗ, ನಾಗಮಂಗಲ, ಚನ್ನಪಟ್ಟಣ, ಕನಕಪುರ, ರಾಮನಗರ, ಮೂಲ ನಿವಾಸಿಗಳು ಕೊಟ್ಟಿಗೆಪಾಳ್ಯ, ಜ್ಞಾನಭಾರತಿ, ಲಗ್ಗೆರೆ, ಲಕ್ಷ್ಮಿದೇವಿನಗರ, ಸುಂಕದಕಟ್ಟೆ, ಅನ್ನಪೂರ್ಣೇಶ್ವರಿನಗರ, ಹೇರೋಹಳ್ಳಿ, ದೊಡ್ಡಬಿದರಕಲ್ಲು, ಉಲ್ಲಾಳು ಮುಂತಾದ ಬಡಾವಣೆಗಳಲ್ಲಿ ವಾಸಿಸುತ್ತಿದ್ದಾರೆ. ಇವರಲ್ಲಿ ಬಹುತೇಕರುಖಾಸಗಿ ಕಾರ್ಖಾನೆ, ಗಾರ್ಮೆಂಟ್ಸ್, ಸಣ್ಣ
ಪುಟ್ಟ ಅಂಗಡಿಯಿಟ್ಟುಕೊಂಡು ಜೀವನ ಸಾಗಿಸುತ್ತಿದ್ದು, ದುಬಾರಿ ವೆಚ್ಚ ಭರಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಇವರಿಗೆ ಸಾಧ್ಯವಿಲ್ಲ.