ಮೊದಲ ಫೆಲೋಶಿಪ್ ಅನ್ನು ಉಜಿರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುಮಂತ ಅವರಿಗೆ ನೀಡಿ, ಗೋಕಾಕರನ್ನು ಕುರಿತು ಸಾಕ್ಷ್ಯಚಿತ್ರ ನಿರ್ಮಿಸಲು ಪ್ರೋತ್ಸಾಹಿಸುತ್ತಿದ್ದೇವೆ. ಇಂಥ ಹಲವು ಯೋಜನೆಗಳ ಮುಖಾಂತರ ಕನ್ನಡವನ್ನು ಕಟ್ಟುವ ಕೆಲಸದಲ್ಲಿ ಟ್ರಸ್ಟ್ ತೊಡಗಿಸಿಕೊಂಡಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.