ಪ್ರಕರಣವೇನು?:ತೇಜಸ್ವಿ ಸೂರ್ಯ ಅವರ ಪರವಾಗಿ ನಾರಾಯಣಪ್ಪ ಎಂಬುವರು ಚುನಾವಣಾ ಪ್ರಚಾರಕ್ಕೆಎರಡು ಸಾವಿರ ಕರಪತ್ರಗಳನ್ನು ಮುದ್ರಿಸಿದ್ದರು. ಕರಪತ್ರದಲ್ಲಿ ಮುದ್ರಕರ ಹೆಸರು ಹಾಗೂ ವಿಳಾಸ ನಮೂದಿಸಿರಲಿಲ್ಲ. ಇದು ಅಪರಾಧ ಕೃತ್ಯ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಿದ್ದಾಪುರ ಪೊಲೀಸ್ ಠಾಣೆಗೆ 2019ರ ಏಪ್ರಿಲ್ 18ರಂದು ದೂರು ಸಲ್ಲಿಸಿದ್ದರು.