‘ಚಿಲುಮೆ ಸಂಸ್ಥೆಯನ್ನು 2017ರಲ್ಲಿ ಕಾನೂನುಬಾಹಿರವಾಗಿ ನೇಮಿಸಿಕೊಂಡಿದ್ದು ಯಾರು ಸಿದ್ದರಾಮಯ್ಯನವರೇ? ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎಂಬ ಜ್ಞಾನವಿಲ್ಲವೇ ಕಾಂಗ್ರೆಸ್ ನಾಯಕರೇ? ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದು ಚುನಾವಣಾ ಆಯೋಗದ ಕೆಲಸ ಎಂಬ ಸಣ್ಣ ವಿಷಯವು ತಿಳಿಯುವುದಿಲ್ಲ’ ಎಂದು ಪ್ರಶ್ನಿಸಿದ್ದಾರೆ.