‘ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರು ಕ್ಲೇಮ್ ಕಮಿಷನರ್ ಆಗಿ ನೇಮಕಗೊಂಡಿದ್ದು,ವಿಚಾರಣಾ ಆಯೋಗದ ಅಡಿಯಲ್ಲಿ ಅವರಿಗೆ ರಕ್ಷಣೆ ಬೇಕಿದೆ. ವಿಚಾರಣೆಗೆ ಸಾಕ್ಷಿಗಳನ್ನು ಕರೆಸಿಕೊಳ್ಳಲು ಅಧಿಕಾರ ನೀಡಬೇಕಿದೆ’ ಎಂದುಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.