ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಕುಮಾರ್‌ಗೆ ಮಹತ್ವದ ಹೊಣೆ: ಚಿಂತನೆ

Last Updated 27 ಅಕ್ಟೋಬರ್ 2019, 11:56 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೆ ಒಳಗಾಗುವ ಮುನ್ನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದ ಡಿ.ಕೆ. ಶಿವಕುಮಾರ್‌ ಅವರಿಗೆ ಮಹತ್ವದ ಹೊಣೆ ವಹಿಸುವ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ತೀವ್ರ ಹಿನ್ನಡೆ ಅನುಭವಿಸಿರುವ ಪಕ್ಷಕ್ಕೆ ಕಸುವು ನೀಡುವ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯದ ಶಿವಕುಮಾರ್‌ಗೆ ಸೂಕ್ತ ಸ್ಥಾನ ನೀಡಲು ವರಿಷ್ಠರು ಬಯಸಿದ್ದಾರೆ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT