ದಿಂಡಿಗಲ್–ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಕನಕಪುರ ಪಟ್ಟಣದಲ್ಲೇ ಅರ್ಕಾವತಿ ನದಿ ಹರಿಯುತ್ತದೆ. 1954ರಲ್ಲಿ ನಿರ್ಮಿಸಿರುವ
ಸೇತುವೆ ಅತ್ಯಂತ ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದೆ. ₹ 62.10 ಕೋಟಿ ವೆಚ್ಚದಲ್ಲಿ ಪರ್ಯಾಯ ಸೇತುವೆ ನಿರ್ಮಿಸುವ ಪ್ರಸ್ತಾವ
ವಿದೆ. ಅದಕ್ಕೆ ತ್ವರಿತವಾಗಿ ಮಂಜೂರಾತಿ ನೀಡಿ, ಕಾಮಗಾರಿ ಆರಂಭಿಸಬೇಕು ಎಂದು ಮನವಿ ಮಾಡಿದರು.