‘ನಾನೊಬ್ಬ ರಾಜಕಾರಣಿ, ಉದ್ಯಮಿ, ಸಿದ್ಧಾರ್ಥ ಸಹ ಉದ್ಯಮಿ. ಇಬ್ಬರ ನಡುವೆ ವ್ಯವಹಾರ ಇದ್ದಿದ್ದು ನಿಜ. ಆದರೆ ಅದನ್ನು ಸಾವಿನ ಜತೆ ತಳಕು ಹಾಕುವುದು ಸರಿಯಲ್ಲ. ಉದ್ಯಮಿಗಳಾದ ಮೋಹನ್ ದಾಸ್ ಪೈ, ಕಿರಣ್ ಮಜೂಂದಾರ್ ಷಾ ಅವರು ನೀಡಿರುವ ಹೇಳಿಕೆಗೆಳಿಂದ ಮತ್ತೊಮ್ಮೆ ಕೊಲ್ಲಲಾಗುತ್ತಿದೆ. ಅವರವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಂಚು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.