ಮಾಗಡಿ ತಾಲ್ಲೂಕು ಸೋಲೂರಿನ ಪಾಲನಹಳ್ಳಿ ಮಠಕ್ಕೆ ಭಾನುವಾರ ಭೇಟಿ ನೀಡಿದ ಅವರು, ಸಿದ್ದರಾಜು ಸ್ವಾಮೀಜಿ ಸೇರಿದಂತೆ ಮಾದಿಗ ಸಮಾಜದ ವಿವಿಧ ಸ್ವಾಮೀಜಿಗಳ ಜತೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಆಷಾಢ ಮಾಸದ ಚೌಡೇಶ್ವರಿ ದೇವಿಯ ದೂಳು ಉತ್ಸವದಲ್ಲಿ ಭಾಗವಹಿಸಿ, ಶನೇಶ್ವರ ದೇವರ ದರ್ಶನ ಪಡೆದರು. ಪಕ್ಷದ ಮುಖಂಡರಾದ ಎಚ್.ಎಂ. ರೇವಣ್ಣ, ಎಚ್. ಆಂಜನೇಯ ಕೂಡಾ ಇದ್ದರು.