ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ, ಪಾಲಿಕೆ ಮಾಜಿ ಸದಸ್ಯರಾದ ವೇಲು ನಾಯಕ್, ಬಿ.ಆರ್.ನಂಜುಂಡಪ್ಪ, ಶ್ರೀನಿವಾಸ ಮೂರ್ತಿ(ಜಾನಿ), ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲ್ ಕೃಷ್ಣ, ಕೆಪಿಸಿಸಿ ಸದಸ್ಯ ಎಸ್.ಬೆಟ್ಟಸ್ವಾಮಿಗೌಡ ಹಾಜರಿದ್ದರು.