<p><strong>ಬೆಂಗಳೂರು</strong>: ಅತೃಪ್ತ ಶಾಸಕರು ಬಿಜೆಪಿ ಮಾತು ನಂಬಿ ತಮ್ಮ ರಾಜಕೀಯ ಬದುಕು ಹಾಳುಮಾಡಿಕೊಳ್ಳಬಾರದು. ಎಲ್ಲೇ ಇದ್ದರೂ ಮಂಗಳವಾರ ಬೆಳಿಗ್ಗೆ 11ಕ್ಕೆ ಸಭಾಧ್ಯಕ್ಷರ ಮುಂದೆ ಹಾಜರಾಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.</p>.<p>ಸೋಮವಾರ ರಾತ್ರಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ‘ಅತೃಪ್ತರು ಈಗ ತುಳಿದಿರುವ ಹಾದಿಯಿಂದ ಬಿಜೆಪಿಗಷ್ಟೇ ಲಾಭ.ವಿಪ್ ಉಲ್ಲಂಘನೆಯಾಗುವುದರಿಂದ ಶಾಸಕರಾಗಿ ಉಳಿಯುವುದಿಲ್ಲ,ಮುಂದಿನ ಸರ್ಕಾರದಲ್ಲಿ ಸಚಿವರಾಗುವುದೂ ಸಾಧ್ಯವಿಲ್ಲ. ರಾಜಕೀಯ ಜೀವನ ಹಾಳು ಮಾಡಿಕೊಳ್ಳಬೇಡಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅತೃಪ್ತ ಶಾಸಕರು ಬಿಜೆಪಿ ಮಾತು ನಂಬಿ ತಮ್ಮ ರಾಜಕೀಯ ಬದುಕು ಹಾಳುಮಾಡಿಕೊಳ್ಳಬಾರದು. ಎಲ್ಲೇ ಇದ್ದರೂ ಮಂಗಳವಾರ ಬೆಳಿಗ್ಗೆ 11ಕ್ಕೆ ಸಭಾಧ್ಯಕ್ಷರ ಮುಂದೆ ಹಾಜರಾಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.</p>.<p>ಸೋಮವಾರ ರಾತ್ರಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ‘ಅತೃಪ್ತರು ಈಗ ತುಳಿದಿರುವ ಹಾದಿಯಿಂದ ಬಿಜೆಪಿಗಷ್ಟೇ ಲಾಭ.ವಿಪ್ ಉಲ್ಲಂಘನೆಯಾಗುವುದರಿಂದ ಶಾಸಕರಾಗಿ ಉಳಿಯುವುದಿಲ್ಲ,ಮುಂದಿನ ಸರ್ಕಾರದಲ್ಲಿ ಸಚಿವರಾಗುವುದೂ ಸಾಧ್ಯವಿಲ್ಲ. ರಾಜಕೀಯ ಜೀವನ ಹಾಳು ಮಾಡಿಕೊಳ್ಳಬೇಡಿ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>