ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜಕೀಯ ಜೀವನ ಹಾಳು ಮಾಡಿಕೊಳ್ಳಬೇಡಿ’

Last Updated 22 ಜುಲೈ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿ ಮಾತು ನಂಬಿ ತಮ್ಮ ರಾಜಕೀಯ ಬದುಕು ಹಾಳುಮಾಡಿಕೊಳ್ಳಬಾರದು. ಎಲ್ಲೇ ಇದ್ದರೂ ಮಂಗಳವಾರ ಬೆಳಿಗ್ಗೆ 11ಕ್ಕೆ ಸಭಾಧ್ಯಕ್ಷರ ಮುಂದೆ ಹಾಜರಾಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸೋಮವಾರ ರಾತ್ರಿ ಈ ಬಗ್ಗೆ ಹೇಳಿಕೆ ನೀಡಿದ ಅವರು, ‘ಅತೃಪ್ತರು ಈಗ ತುಳಿದಿರುವ ಹಾದಿಯಿಂದ ಬಿಜೆಪಿಗಷ್ಟೇ ಲಾಭ.ವಿಪ್‌ ಉಲ್ಲಂಘನೆಯಾಗುವುದರಿಂದ ಶಾಸಕರಾಗಿ ಉಳಿಯುವುದಿಲ್ಲ,ಮುಂದಿನ ಸರ್ಕಾರದಲ್ಲಿ ಸಚಿವರಾಗುವುದೂ ಸಾಧ್ಯವಿಲ್ಲ. ರಾಜಕೀಯ ಜೀವನ ಹಾಳು ಮಾಡಿಕೊಳ್ಳಬೇಡಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT