ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಅರಿವಳಿಕೆ ನೀಡಿ ವೈದ್ಯ ಪತ್ನಿ ಕೊಲೆ: ನೆನಪಿಗಾಗಿ ಆಭರಣ ಕೊಂಡೊಯ್ದಿದ್ದ ಆರೋಪಿ

ಮಾರತ್‌ಹಳ್ಳಿ ಪೊಲೀಸರಿಂದ ಆರೋಪಿಯ ವಿಚಾರಣೆ
Published : 16 ಅಕ್ಟೋಬರ್ 2025, 23:30 IST
Last Updated : 16 ಅಕ್ಟೋಬರ್ 2025, 23:30 IST
ಫಾಲೋ ಮಾಡಿ
Comments
ಆಸ್ಪತ್ರೆ ನಿರ್ಮಿಸಿ ಕೊಡುವಂತೆ ಒತ್ತಾಯ
‘ಆಸ್ಪತ್ರೆ ನಿರ್ಮಿಸಿಕೊಡುವಂತೆ ಮಹೇಂದ್ರ ಅವರು ಒತ್ತಾಯ ಮಾಡಿದ್ದರು. ಮದುವೆಯಾದ ನಂತರ ‘ದೊಡ್ಡದಾದ ಆಸ್ಪತ್ರೆ ನಿರ್ಮಿಸಿಕೊಡಲು ಆಗುವುದಿಲ್ಲ ಕ್ಲಿನಿಕ್ ಮಾಡಿಕೊಡುತ್ತೇವೆ’ ಎಂದು ತಂದೆ ಹೇಳಿದ್ದರು. ಆಸ್ಪತ್ರೆ ನಿರ್ಮಿಸಿ ಕೊಟ್ಟಿಲ್ಲ ಎನ್ನುವ ಕಾರಣಕ್ಕೂ ಕೊಲೆ ಮಾಡಿರುವ ಸಾಧ್ಯತೆಯಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT