‘ಕೋವಿಡ್ ಪರಿಹಾರ ಭತ್ಯೆ ನೀಡುವುದಾಗಿ ಹೇಳಿದ್ದ ಸರ್ಕಾರ ಮಾತು ತಪ್ಪಿದೆ. ಕೋವಿಡ್ ಅಪಾಯ ಭತ್ಯೆಯನ್ನು ಕೂಡಲೇ ಪಾವತಿಸಬೇಕು. ಶೈಕ್ಷಣಿಕ ಶುಲ್ಕ ಪರಿಷ್ಕರಿಸಬೇಕು. ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳು ಹಾಗೂ ವೃತ್ತಿ ತರಬೇತಿ ಪಡೆಯುತ್ತಿರುವ ವೈದ್ಯರಿಗೆ ಕೂಡಲೇ ಶಿಶಿಕ್ಷು ವೇತನ ಪಾವತಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.