ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಿದರಕಲ್ಲು ಕೆರೆ ಒಡೆದು ರಸ್ತೆಗೆ ನುಗ್ಗಿದ ನೀರು

Last Updated 10 ಅಕ್ಟೋಬರ್ 2019, 5:51 IST
ಅಕ್ಷರ ಗಾತ್ರ

ಬೆಂಗಳೂರು: ಭಾರೀ ಮಳೆಯ ಪರಿಣಾಮ ದೊಡ್ಡಬಿದರಕಲ್ಲು ಕೆರೆ ಒಡೆದು ನೂರಾರು ಕುಟುಂಬಗಳುಸಂಕಷ್ಟಕ್ಕೆ ಸಿಲುಕಿವೆ.

ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ದೊಡ್ಡಬಿದರಕಲ್ಲು ಕೆರೆ ಕಟ್ಟೆ ಒಡೆದು ನೀರು ನುಗ್ಗಿದ್ದರಿಂದ ಸುಮಾರು 300 ಕುಟುಂಬಗಳು ತೊಂದರೆ ಅನುಭವಿಸುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT