ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಮತ್ತೆ ನಾಯಿಗಳ ಹಾವಳಿ: ಬಾಲಕ ಸಾವು

Last Updated 25 ಜೂನ್ 2019, 12:30 IST
ಅಕ್ಷರ ಗಾತ್ರ

ಬೆಂಗಳೂರು: ಸೋಲದೇವನಹಳ್ಳಿ ಬಳಿಯ ಅಜ್ಜೆಗೌಡಪಾಳ್ಯದಲ್ಲಿ ನಾಯಿಗಳ ಹಾವಳಿಗೆ ಐದು ವರ್ಷದ ಬಾಲಕ ದುರ್ಗೇಶ್ಬಲಿಯಾಗಿದ್ದಾನೆ.ಈತ ಸೇಡಂ ತಾಲ್ಲೂಕಿನ ಮಲ್ಲಪ್ಪ-ಮಲ್ಲಮ್ಮ ದಂಪತಿಯ ಪುತ್ರ.

ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದತಂದೆಯನ್ನು ನೋಡಲು ಮನೆಯಿಂದ ಕಟ್ಟಡದ ಸ್ಥಳಕ್ಕೆ ಹೊರಟಿದ್ದಾಗಲೇ ನಾಯಿಗಳು ದುರ್ಗೇಶ ಮೇಲೆ ದಾಳಿಮಾಡಿವೆ. ತೀವ್ರ ಗಾಯಗೊಂಡ ದುರ್ಗೇಶ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT