‘ಆರೋಪಿಗಳು ನಾಯಿಯೊಂದನ್ನು ಸಾಕಿದ್ದಾರೆ. ಅದೇ ನಾಯಿ, ಇತ್ತೀಚೆಗೆ ದೂರುದಾರರಿಗೆ ಕಚ್ಚಿತ್ತು. ಗಾಯಗೊಂಡಿದ್ದ ದೂರುದಾರರು ಚಿಕಿತ್ಸೆ ಪಡೆಯುತ್ತಿದ್ದರು. ನಾಯಿ ಕಚ್ಚಿದ್ದ ಸಂಬಂಧ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಜೊತೆಗೆ, ಆರೋಪಿಗಳು ಹಾಗೂ ದೂರುದಾರರ ನಡುವೆ ಚೀಟಿ ವ್ಯವಹಾರವಿತ್ತು. ಈ ಸಂಬಂಧವೂ ವೈಮನಸ್ಸಿಗೆ ಕಾರಣವಾಗಿತ್ತು’ ಎಂದು ತಿಳಿಸಿವೆ.