ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ವಲಯ ಆಯುಕ್ತ ಡಾ. ಆರ್.ಎಲ್. ದೀಪಕ್, ಸ್ನೇಹಲ್, ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಕೆ.ಕೆ ರೈನಾ, ಗೋಕುಲ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಶ್ರೀನಿವಾಸ್ ಮೂರ್ತಿ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ವೇಣುಗೋಪಾಲ್, ವಲಯ ಜಂಟಿ ಆಯುಕ್ತ ಯೋಗೇಶ್ ಉಪಸ್ಥಿತರಿದ್ದರು.