‘ಪ್ರಕರಣ ಸಂಬಂಧ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಮಂಜುನಾಥ್ ಹಲ್ಲೆಗೆ ಮುಂದಾಗಿದ್ದ. ಶರಣಾಗಲು ಸೂಚಿಸಿದರೂ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ.ಈ ವೇಳೆ ಇನ್ಸ್ಪೆಕ್ಟರ್ ಕಿಶೋರ್ ಆರೋಪಿ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದರು. ಆರೋಪಿ ವಿರುದ್ಧ ಹಲವು ಪ್ರಕರಣಗಳು ಇವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.