<p><strong>ಬೆಂಗಳೂರು:</strong> ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಟಿ.ನವೀನ್ ಅವರನ್ನು ನೇಮಿಸಲಾಗಿದೆ.</p>.<p>ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇವರು ಸಂಸ್ಥೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ.</p>.<p>ಸದ್ಯ ಪ್ರಭಾರ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಜಿಕಲ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ರವಿ ಅರ್ಜುನನ್ ಅವರು ಜನವರಿ 31ರಂದು ನಿವೃತ್ತಿ ಹೊಂದಿದ್ದಾರೆ. ತೆರವಾದ ಈ ಸ್ಥಾನಕ್ಕೆ ಇಲಾಖೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯುಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಟಿ.ನವೀನ್ ಅವರನ್ನು ನೇಮಿಸಲಾಗಿದೆ.</p>.<p>ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇವರು ಸಂಸ್ಥೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ.</p>.<p>ಸದ್ಯ ಪ್ರಭಾರ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರ್ಜಿಕಲ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ರವಿ ಅರ್ಜುನನ್ ಅವರು ಜನವರಿ 31ರಂದು ನಿವೃತ್ತಿ ಹೊಂದಿದ್ದಾರೆ. ತೆರವಾದ ಈ ಸ್ಥಾನಕ್ಕೆ ಇಲಾಖೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯುಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>