ಮಾಜಿ ಶಾಸಕರಾದ ಎಂ.ವಿ.ನಾಗರಾಜು, ಡಾ.ಕೆ.ಶ್ರೀನಿವಾಸಮೂರ್ತಿ, ಇ.ಕೃಷ್ಣಪ್ಪ, ಮುಖಂಡ ಸಪ್ತಗಿರಿ ಶಂಕರ್ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಯಂಟಗಾನಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಹುಲ್ಗೌಡ, ಮುಖಂಡ ಎಸ್.ಮಲ್ಲಯ್ಯ, ಜೆಡಿಎಸ್ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಮುಖಂಡರಾದ ಭವಾನಿಶಂಕರ್ ಭೈರೇಗೌಡ, ಎಲ್.ಜಿ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ಹಾಜರಿದ್ದರು.