ಹಂದಿ ಸಾಕಾಣಿಕೆ: ‘ಆರೋಪಿ ವಿಜಯ್, ತನ್ನ ಊರಿನಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದ. ಆಂಧ್ರಪ್ರದೇಶದ ಗಡಿಭಾಗದ ಹಳ್ಳಿಗಳಲ್ಲಿ ಬೆಳೆಯುತ್ತಿದ್ದ ಗಾಂಜಾವನ್ನು ಖರೀದಿಸಿ ತಂದು, ಸರಕು ಸಾಗಾಣಿಕೆ ವಾಹನದ ಚಾಲಕರಿಗೆ ಹೆಚ್ಚಿನ ಹಣ ಕೊಟ್ಟು, ರಾಷ್ಟ್ರೀಯ ಹೆದ್ದಾರಿ ಮೂಲಕ ಗಾಂಜಾವನ್ನು ಬೆಂಗಳೂರಿಗೆ ತರುತ್ತಿದ್ದ’ ಎಂದೂ ಹೇಳಿದರು.