‘ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ಪೈಕಿ ಅನಂತಪುರ ಜಿಲ್ಲೆಯ ಕೆ.ವೀರೇಶ ಎಂಬಾತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕಾರಿನ ಚಾಲಕ ರಾಜೇಶ್ ಪರಾರಿಯಾಗಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ. ಆರೋಪಿ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ (ಎನ್ಡಿಪಿಎಸ್) ಪ್ರಕರಣ ದಾಖಲಿಸಲಾಗಿದೆ’ ಎಂದರು.