ಎರಡನೇ ದಿನ ‘ಧರ್ಮಾಂತರ ಏಕೆ? ಮತಾಂತರ ನಿಷೇಧ ಕಾನೂನು ಹಿಂದಿರುವ ಹುನ್ನಾರ’, ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಬ್ರಾಹ್ಮಣವಾದ ಮತ್ತು ಉನ್ನತ ಶಿಕ್ಷಣದಲ್ಲಿ ದಲಿತರ ಸ್ಥಿತಿಗತಿಗಳು’, ‘ಮೂಲ ನಿವಾಸಿಗಳೇ ನೀವೆಷ್ಟು ಬಲ್ಲಿರಿ ನಿಮ್ಮ ಇತಿಹಾಸ?’, ‘ದಲಿತ ಚಳವಳಿಯ ಮುಂದಿನ ಸವಾಲುಗಳು ಹಾಗೂ ಬಲಪಡಿಸುವ ಕುರಿತು’, ಜಿ.ಕೆ.ಗೋವಿಂದರಾವ್, ಡಾ. ಸಿದ್ದಲಿಂಗಯ್ಯ, ಸುರೇಶ್ ಮಣ್ಣೂರ ಕುರಿತ ಗೋಷ್ಠಿಗಳು ನಡೆಯಲಿವೆ.