ಮುಖಂಡರಾದ ಹೆಣ್ಣೂರು ಶ್ರೀನಿವಾಸ್, ಬಸವರಾಜ ಕೌತಾಳ್, ಆರ್.ಮೋಹನರಾಜ್, ಸಿ.ದಾನಪ್ಪ ಮದೋಗಲ್, ಎಂ.ಗುರುಮೂರ್ತಿ, ಕೇಶವಮೂರ್ತಿ, ಜನಶಕ್ತಿ ಗೌರಿ, ಗೌಡಗೆರೆ ಮಾಯುಶ್ರೀ, ಬಿ.ಆರ್.ಭಾಸ್ಕರ್ ಪ್ರಸಾದ್, ನಾಗಮಣಿ, ಕರಿಯಪ್ಪ ಗುಡಿಮನಿ, ಕನಕೇನಹಳ್ಳಿ ಕೃಷ್ಣಪ್ಪ, ಹೇಮರಾಜ್, ಪುಷ್ಪಲತ, ವೆಂಕಟೇಶ್, ನಂದಕುಮಾರ್, ಕರ್ನಾಟಕ ರಾಜ್ಯ ತ್ರಿಮತಸ್ಥ ಸಮಾಜ ಪರಿಷತ್ ಅಧ್ಯಕ್ಷ ಗುರುರಾಜ್ ಬೇಡಿಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಬಿ.ಎಲ್. ಹನುಮಂತಪ್ಪ, ಸಹಬಾಳೆ ಸಂಸ್ಥೆಯ ಮಹಮದ್ ಯೂಸೂಫ್ ಖನಿ ಭಾಗವಹಿಸಿದ್ದರು.