ರಾಜರಾಜೇಶ್ವರಿನಗರ: ‘ಜನರ ಸೇವೆ ಮಾಡಲು ನನಗೆ ಮತ್ತೊಮ್ಮೆ ಅವಕಾಶ ಕೊಡಿ’ ಎಂದು ಬೆಂಗಳೂರು ಉತ್ತರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಮನವಿ ಮಾಡಿದರು.
ಉಲ್ಲಾಳು ವಾರ್ಡ್ನಲ್ಲಿ ಮತಯಾಚನೆ ಮಾಡುತ್ತ ಅವರು ಮಾತನಾಡಿದರು.
ಬಿಜೆಪಿ ಮುಖಂಡ ಜಿ.ಮುನಿರಾಜು,‘ಜನರ ಹಿತಕ್ಕಾಗಿ ದುಡಿಯುತ್ತಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ಅದಕ್ಕಾಗಿ ನಾವೆಲ್ಲ ಒಗ್ಗಟ್ಟಿನಿಂದ ದುಡಿಯಬೇಕು’ ಎಂದರು.