<p><strong>ಬೆಂಗಳೂರು</strong>: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) 10 ಮತ್ತು 12 ನೇ ತರಗತಿ ಪರೀಕ್ಷೆಯಲ್ಲಿ ನಾರಾಯಣ ಸ್ಕೂಲ್ಸ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.</p>.<p>10ನೇ ತರಗತಿಯಲ್ಲಿ ಸ್ಪಂದನಾ ಎ.ಎಂ., ಪಾರ್ಥ ಬನ್ಸಾಲ್ ಮತ್ತು ತ್ರಿಶಾ ಘೋಷ್ 500ಕ್ಕೆ 498 ಅಂಕಗಳನ್ನು ಗಳಿಸಿದರೆ, 12ನೇ ತರಗತಿಯಲ್ಲಿ ವಖಿನ್ ಎಸ್. ಮತ್ತು ರೇಯಾನ್ಶ್ ದೇವ್ನಾನಿ 495 ಅಂಕಗಳನ್ನು ಪಡೆದಿದ್ದಾರೆ.</p>.<p>10ನೇ ತರಗತಿಯಲ್ಲಿ 17 ವಿದ್ಯಾರ್ಥಿಗಳು 495ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದರೆ, 111 ವಿದ್ಯಾರ್ಥಿಗಳು 490 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಒಟ್ಟಾರೆ ಉತ್ತೀರ್ಣದ ಪ್ರಮಾಣ ಶೇ 99.6ರಷ್ಟಿದೆ. 12ನೇ ತರಗತಿಯಲ್ಲಿ 17 ವಿದ್ಯಾರ್ಥಿಗಳು 490ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ.</p>.<p>ಈ ಸಾಧನೆಗೆ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿರುವ ನಾರಾಯಣ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ. ಸಿಂಧೂರ ನಾರಾಯಣ ಮತ್ತು ಶ್ರೀಮತಿ ಪಿ.ಶರಣಿ ನಾರಾಯಣ, ‘ದಶಕಗಳ ಅನುಭವ ಮತ್ತು ಸಂಶೋಧನೆಯ ಮೂಲಕ ಪರಿಪೂರ್ಣ ಶಿಕ್ಷಣ ಒದಗಿಸುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) 10 ಮತ್ತು 12 ನೇ ತರಗತಿ ಪರೀಕ್ಷೆಯಲ್ಲಿ ನಾರಾಯಣ ಸ್ಕೂಲ್ಸ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.</p>.<p>10ನೇ ತರಗತಿಯಲ್ಲಿ ಸ್ಪಂದನಾ ಎ.ಎಂ., ಪಾರ್ಥ ಬನ್ಸಾಲ್ ಮತ್ತು ತ್ರಿಶಾ ಘೋಷ್ 500ಕ್ಕೆ 498 ಅಂಕಗಳನ್ನು ಗಳಿಸಿದರೆ, 12ನೇ ತರಗತಿಯಲ್ಲಿ ವಖಿನ್ ಎಸ್. ಮತ್ತು ರೇಯಾನ್ಶ್ ದೇವ್ನಾನಿ 495 ಅಂಕಗಳನ್ನು ಪಡೆದಿದ್ದಾರೆ.</p>.<p>10ನೇ ತರಗತಿಯಲ್ಲಿ 17 ವಿದ್ಯಾರ್ಥಿಗಳು 495ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದರೆ, 111 ವಿದ್ಯಾರ್ಥಿಗಳು 490 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. ಒಟ್ಟಾರೆ ಉತ್ತೀರ್ಣದ ಪ್ರಮಾಣ ಶೇ 99.6ರಷ್ಟಿದೆ. 12ನೇ ತರಗತಿಯಲ್ಲಿ 17 ವಿದ್ಯಾರ್ಥಿಗಳು 490ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ.</p>.<p>ಈ ಸಾಧನೆಗೆ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸಿರುವ ನಾರಾಯಣ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಪಿ. ಸಿಂಧೂರ ನಾರಾಯಣ ಮತ್ತು ಶ್ರೀಮತಿ ಪಿ.ಶರಣಿ ನಾರಾಯಣ, ‘ದಶಕಗಳ ಅನುಭವ ಮತ್ತು ಸಂಶೋಧನೆಯ ಮೂಲಕ ಪರಿಪೂರ್ಣ ಶಿಕ್ಷಣ ಒದಗಿಸುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>