<p><strong>ಪೀಣ್ಯ ದಾಸರಹಳ್ಳಿ:</strong> ‘ಮಕ್ಕಳಲ್ಲಿ ಉತ್ತಮ ನಡತೆ, ಭೌತಿಕ ಬೆಳವಣಿಗೆ ರೂಪುಗೊಳ್ಳಲು ಶಿಕ್ಷಣ ಸಹಕಾರಿ ಆಗಿದೆ’ ಎಂದು ಹಿರಿಯ ಉಪ ನೋಂದಣಾಧಿಕಾರಿ ಎಂ.ವಿ. ಸತೀಶ್ ತಿಳಿಸಿದರು. </p>.<p>ಶೆಟ್ಟಿಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗಬಾರದು. ಇಂದು ಶಾಲಾ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನು ನೀಡುವ ಅಗತ್ಯ ಇದೆ.</p>.<p>ಸಮಾರಂಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ‘ಮಕ್ಕಳಲ್ಲಿ ಉತ್ತಮ ನಡತೆ, ಭೌತಿಕ ಬೆಳವಣಿಗೆ ರೂಪುಗೊಳ್ಳಲು ಶಿಕ್ಷಣ ಸಹಕಾರಿ ಆಗಿದೆ’ ಎಂದು ಹಿರಿಯ ಉಪ ನೋಂದಣಾಧಿಕಾರಿ ಎಂ.ವಿ. ಸತೀಶ್ ತಿಳಿಸಿದರು. </p>.<p>ಶೆಟ್ಟಿಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಮಕ್ಕಳು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗಬಾರದು. ಇಂದು ಶಾಲಾ ಶಿಕ್ಷಣದ ಜೊತೆಗೆ ನೈತಿಕ ಶಿಕ್ಷಣವನ್ನು ನೀಡುವ ಅಗತ್ಯ ಇದೆ.</p>.<p>ಸಮಾರಂಭದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>