‘ನೋಂದಣಿ ಫಲಕವನ್ನು ಮರೆಮಾಚಿದ್ದ ಕಾರಿನಲ್ಲಿ ಕಿಡಿಗೇಡಿಗಳು ಬಂದಿದ್ದರು. ಪೆವ್ಡ್ರೈವ್ ವಿಚಾರಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದಾಗಿ ಮೊಟ್ಟೆ ಎಸೆದಿರುವ ಮಾಹಿತಿ ಇದೆ. ಆರೋಪಿಗಳನ್ನು ಪತ್ತೆ ಮಾಡಲು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ, ಶಿವರಾಮೇಗೌಡ ಮನೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿವೆ.