ಯೋಗಗುರು ದಾಸಪ್ಪ ಕೇಶವ, ನಾಟಕಕಾರ ರಾಜೇಂದ್ರ ಕಾರಂತ, ರಂಗ ಸಂಘಟಕ ಎಚ್.ವಿ.ವಾಸು, ರಂಗಭೂಮಿ ನಟ ಧನಂಜಯ, ಗಾಯಕ ಬೆನಕ ಶ್ರೀನಾಥ್, ರಂಗ ವಿನ್ಯಾಸಕ ಕೃಷ್ಣ ರಾಯಚೂರು, ಜನಪದರು ಸಂಸ್ಥೆಯ ಅಧ್ಯಕ್ಷ ಪಾಪಣ್ಣ, ಸುರೇಶ್ ಜನಪದ, ರಂಗಭೂಮಿ ಕಲಾವಿದ ಸಿದ್ದೇಶ್, ಗಾಯಕ ರಮೇಶ್, ಯುವ ಸಂಘಟಕ ಹನುಮಂತರಾಜು, ಕಲಾವಿದ ಜಿ.ಕೆ.ಶಿವಣ್ಣ, ಚಿತ್ರಕಲಾ ಶಿಕ್ಷಕ ಬಿ.ಜಯರಾಂ ಅವರಿಗೆ ರಂಗಜೀವಿ ಮತ್ತು ರಂಗಕರ್ಮಿ ಪುರಸ್ಕಾರ ನೀಡಲಾಯಿತು.