ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಅಕ್ರಮ: ಇಂದು ವಿಚಾರಣೆ

Last Updated 3 ಜುಲೈ 2022, 19:47 IST
ಅಕ್ಷರ ಗಾತ್ರ

ಬೆಂಗಳೂರು: ‘ಚುನಾವಣಾ ಸಂದರ್ಭದಲ್ಲಿ ನಕಲಿ ಬಾಂಡ್‌ಗಳನ್ನು ಹಂಚಿ ಗೌರಿಶಂಕರ್‌ ಚುನಾವಣಾ ಅಪರಾಧ ಎಸಗಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಈಗಾಗಲೇ ಹೈಕೋರ್ಟ್‌ಗೆ ದಾಖಲೆಗಳನ್ನು ಸಲ್ಲಿಸಿದ್ದು ಈ ಕುರಿತ ಅರ್ಜಿದಾರರ ಮುಖ್ಯ ವಿಚಾರಣೆ ಸೋಮವಾರ (ಜುಲೈ 4) ನಡೆಯಲಿದೆ.

‘ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್‌ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT