ಬೆಂಗಳೂರು: ‘ಚುನಾವಣಾ ಸಂದರ್ಭದಲ್ಲಿ ನಕಲಿ ಬಾಂಡ್ಗಳನ್ನು ಹಂಚಿ ಗೌರಿಶಂಕರ್ ಚುನಾವಣಾ ಅಪರಾಧ ಎಸಗಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಈಗಾಗಲೇ ಹೈಕೋರ್ಟ್ಗೆ ದಾಖಲೆಗಳನ್ನು ಸಲ್ಲಿಸಿದ್ದು ಈ ಕುರಿತ ಅರ್ಜಿದಾರರ ಮುಖ್ಯ ವಿಚಾರಣೆ ಸೋಮವಾರ (ಜುಲೈ 4) ನಡೆಯಲಿದೆ.
‘ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿದ್ದಾರೆ.