<p><strong>ಬೆಂಗಳೂರು:</strong> ಕಲ್ಯಾಣ ಮಂಟಪದಲ್ಲಿದ್ದ ಕೂಲರ್ನ ವೈರ್ ತಗುಲಿ ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಈ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗವಿಪುರ ಗುಟ್ಟಹಳ್ಳಿ ನಿವಾಸಿ ಪ್ರದೀಪ್ ಮತ್ತು ದೀಪಾ ದಂಪತಿ ಪುತ್ರ ಶಿವಂ (5) ಮೃತಪಟ್ಟಿದ್ದಾನೆ.</p>.<p>ಬಸವೇಶ್ವರನಗರದಲ್ಲಿರುವ ಕಲ್ಯಾಣದ ಮಂಟಪದಲ್ಲಿ ಜೂನ್ 4ರಂದು ಆವಘಡ ಸಂಭವಿಸಿದೆ. ಮೃತ ಬಾಲಕನ ತಾಯಿ ದೀಪಾ ಅವರು ನೀಡಿದ ದೂರಿನ ಮೇರೆಗೆ ಹಾಲ್ನ ವ್ಯವಸ್ಥಾಪಕ ಸತೀಶ್, ಎಲೆಕ್ಟ್ರಿಷಿಯನ್ ಸಂತೋಷ್ ಹಾಗೂ ಮಾಲೀಕ ದಿವಾಕರ್ ವಿರುದ್ಧ ಬಸವೇಶ್ವರನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಲ್ಯಾಣ ಮಂಟಪದಲ್ಲಿದ್ದ ಕೂಲರ್ನ ವೈರ್ ತಗುಲಿ ಐದು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದು, ಈ ಸಂಬಂಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗವಿಪುರ ಗುಟ್ಟಹಳ್ಳಿ ನಿವಾಸಿ ಪ್ರದೀಪ್ ಮತ್ತು ದೀಪಾ ದಂಪತಿ ಪುತ್ರ ಶಿವಂ (5) ಮೃತಪಟ್ಟಿದ್ದಾನೆ.</p>.<p>ಬಸವೇಶ್ವರನಗರದಲ್ಲಿರುವ ಕಲ್ಯಾಣದ ಮಂಟಪದಲ್ಲಿ ಜೂನ್ 4ರಂದು ಆವಘಡ ಸಂಭವಿಸಿದೆ. ಮೃತ ಬಾಲಕನ ತಾಯಿ ದೀಪಾ ಅವರು ನೀಡಿದ ದೂರಿನ ಮೇರೆಗೆ ಹಾಲ್ನ ವ್ಯವಸ್ಥಾಪಕ ಸತೀಶ್, ಎಲೆಕ್ಟ್ರಿಷಿಯನ್ ಸಂತೋಷ್ ಹಾಗೂ ಮಾಲೀಕ ದಿವಾಕರ್ ವಿರುದ್ಧ ಬಸವೇಶ್ವರನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>