<p><strong>ಬೆಂಗಳೂರು:</strong> ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ನ.30ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p class="Subhead">ವ್ಯತ್ಯಯವಾಗುವ ಸ್ಥಳಗಳು: ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ದೊಡ್ಡಬೆಲೆ ರಸ್ತೆ, ಅಂದ್ರಹಳ್ಳಿ ಮುಖ್ಯರಸ್ತೆ, ವಿಜಯನಗರ, ಮಾರೇನಹಳ್ಳಿ, ಗೋವಿಂದರಾಜ ನಗರ, ಚಂದ್ರಾ ಬಡಾವಣೆ, ಕಾಮಾಕ್ಷಿಪಾಳ್ಯ, ಹೆಗ್ಗನಹಳ್ಳಿ, ಸುಂಕದಕಟ್ಟೆ, ,ಸುತ್ತಮುತ್ತಲಿನ ಪ್ರದೇಶಗಳು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ನ.30ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p class="Subhead">ವ್ಯತ್ಯಯವಾಗುವ ಸ್ಥಳಗಳು: ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ದೊಡ್ಡಬೆಲೆ ರಸ್ತೆ, ಅಂದ್ರಹಳ್ಳಿ ಮುಖ್ಯರಸ್ತೆ, ವಿಜಯನಗರ, ಮಾರೇನಹಳ್ಳಿ, ಗೋವಿಂದರಾಜ ನಗರ, ಚಂದ್ರಾ ಬಡಾವಣೆ, ಕಾಮಾಕ್ಷಿಪಾಳ್ಯ, ಹೆಗ್ಗನಹಳ್ಳಿ, ಸುಂಕದಕಟ್ಟೆ, ,ಸುತ್ತಮುತ್ತಲಿನ ಪ್ರದೇಶಗಳು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>