ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಷನ್ ಆಫ್ ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ್ ಮತ್ತು ಅಸೋಸಿಯೇಷನ್ ಸದಸ್ಯರು ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಕಾವೇರಿ ಭವನದ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ಪ್ರಜಾವಾಣಿ ಚಿತ್ರ : ಅನೂಪ್ ರಾಘ್. ಟಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.