ಬಿಇ ಮತ್ತು ಎಂಬಿಎ ಪದವೀಧರರಿಗೆಹೈರ್ ಮಿ ಮತ್ತು ಸೋನಾಯುಕ್ತಿ ಸಂಸ್ಥೆಗಳ ಸಹಕಾರದಲ್ಲಿ ಕಾಲೇಜು ನಡೆಸಿದ ಉದ್ಯೋಗ ಮೇಳದಲ್ಲಿ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.ರಾಮನಗರದ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಹಾಗೂತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಚ್.ಯು.ತಲ್ವಾರ್ ಚಾಲನೆ ನೀಡಿ, ಉದ್ಯೋಗಾಕಾಂಕ್ಷಿಗಳಿಗೆ ಶುಭಹಾರೈಸಿದರು. ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಸಿ. ಷಣ್ಮುಗಂ ಇದ್ದರು.