ಆನೆಪುರದ ಸರ್ವೆ ನಂ.79ರಲ್ಲಿ ಮಾರ್ಕೋಂಡಪ್ಪ, ಶ್ರೀರಾಮಪ್ಪ, ಚಿಕ್ಕಕೊಂಡಪ್ಪ, ನಾಗಪ್ಪ ಅವರು ಸರ್ಕಾರಿ ಜಮೀನು ಅತಿಕ್ರಮ ಮಾಡಿದ್ದಾರೆ ಎಂಬ ವಿಷಯವನ್ನು ಪರಾಮರ್ಶಿಸಿದ ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯರಾದ ಕೆ.ಎಚ್. ಅಶ್ವತ್ಥನಾರಾಯಣಗೌಡ ಅವರು ಶಿಕ್ಷೆ ವಿಧಿಸಿದ್ದಾರೆ.