ವಿಚಾರಣೆ ನಡೆಸಿದ ನ್ಯಾಯಾಲಯ ಜೂನ್ 26ರಂದು ಅಂತಿಮ ತೀರ್ಪು ಪ್ರಕಟಿಸಿದ್ದು, ರವೀಂದ್ರ ಶಂಕರ್ ಭೂ ಕಬಳಿಕೆದಾರ ಎಂದು ತೀರ್ಮಾನಿಸಿ, ಶಿಕ್ಷೆ ವಿಧಿಸಿದೆ. ಅವರು ದಂಡ ಕಟ್ಟಲು ವಿಫಲವಾದರೆ ಮೂರು ತಿಂಗಳೂ ಹೆಚ್ಚಿನ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಿಕ ಸದಸ್ಯ ಪಾಟೀಲ ನಾಗಲಿಂಗನಗೌಡ ಹಾಗೂ ಎಸ್. ಪಾಲಯ್ಯ ಅವರನ್ನು ಒಳಗೊಂಡ ಕಂದಾಯ ಸದಸ್ಯರು ಆದೇಶ ನೀಡಿದೆ ಎಂದು ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.