ಆಸ್ಪತ್ರೆ ನಗರದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಅಭಿಯಾನದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ನಿರ್ಮಿಸಲು ನಗರ ಪ್ರದೇಶದಲ್ಲಿ ಗಿಡಗಳನ್ನು ಬೆಳೆಸಬೇಕು. ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಆಗಬೇಕು. ಪರಿಸರದ ಮಹತ್ವ ಅರಿತು ಕಾರ್ಯೋನ್ಮುಖರಾಗಬೇಕು’ ಎಂದು ಹೇಳಿದರು.