‘ವಿದ್ಯಾರಣ್ಯಪುರ, ಅಮೃತಹಳ್ಳಿ, ಕೊಡಿಗೇಹಳ್ಳಿ, ಆರ್.ಟಿ.ನಗರ ಹಾಗೂ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಮನೆಗಳವು ಮಾಡಿದ್ದ. ಕದ್ದ ವಸ್ತುಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲೇ ಕೊಲ್ಕತ್ತಾಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಆತನ ಪತ್ತೆಗೆ ರಚಿಸಿದ್ದ ವಿಶೇಷ ತಂಡವು ಕೊಲ್ಕತ್ತಾಕ್ಕೆ ಹೋಗಿತ್ತು. ಅದು ತಿಳಿಯುತ್ತಿದ್ದಂತೆ ನಗರಕ್ಕೆ ಹಿಂತಿರುಗಿದ್ದ’.