2018ರಿಂದಲೂ ವಿಚಾರಣೆ ನಡೆ ಯುತ್ತಿದೆ. ಆರಂಭದಲ್ಲಿ ಒಂದು ವರ್ಷ ಖಂಡ್ರೆ ವಿಚಾರಣೆಗೆ ಹಾಜರಾಗಿರಲಿಲ್ಲ. 2019ರಲ್ಲಿ ಅವರನ್ನು ವಿಚಾರಣೆಯಿಂದ ಕೈಬಿಟ್ಟು ಆದೇಶ ಹೊರಡಿಸಲಾಗಿತ್ತು. ಇತ್ತೀಚೆಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದ ಅವರು, ಆಪ್ತ ಸಹಾಯಕರು ಮರೆವಿನ ಕಾಯಿಲೆ ಹೊಂದಿದ್ದು, ನ್ಯಾಯಾಲಯದ ವಿಚಾರಣೆಯ ವಿಷಯವನ್ನು ತಮಗೆ ತಿಳಿಸಿರಲಿಲ್ಲ ಎಂದು ಕಾರಣ ನೀಡಿದ್ದರು.