ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿಯು ಅವರಿಗೆ ಲಭಿಸಿತ್ತು. ತುಮಕೂರು ನಗರ ಹೊರವಲಯದ ಯಲ್ಲಾಪುರದಲ್ಲಿರುವ ಅವರ ತೋಟದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವೀರಶೈವ ಗುರುಕುಲ ವಿದ್ಯಾರ್ಥಿನಿಲಯದ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.