ವಿಶ್ವ ಸಾಮಾಜಿಕ ಕಾರ್ಯ ದಿನ–2024: ಉದ್ಘಾಟನೆ: ಲಿಂಗರಾಜ ಗಾಂಧಿ, ಅತಿಥಿಗಳು: ಸಿದ್ಧರಾಮಣ್ಣ, ಕೆ.ಟಿ. ತಿಪ್ಪೇಸ್ವಾಮಿ, ಉಪಸ್ಥಿತಿ: ಜವರೇಗೌಡ, ಅಧ್ಯಕ್ಷತೆ: ರಿತಿಕಾ ಸಿನ್ಹಾ, ಆಯೋಜನೆ: ಸಮಾಜ ಕಾರ್ಯ ವಿಭಾಗ, ಸ್ಥಳ: ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30
ಸಂಸ್ಥಾಪನಾ ದಿನಾಚರಣೆ, ಕಲಾಕೃತಿಗಳ ಪ್ರದರ್ಶನದ ಉದ್ಘಾಟನೆ: ವೀಣಾ ಶರ್ಮಾ ಭೂಸನೂರುಮಠ, ಅತಿಥಿಗಳು: ಬಿ.ವಿ. ರಾಜಾರಾಂ, ಎನ್. ಮಾಲತೇಶ್ ಭಟ್, ಅಧ್ಯಕ್ಷತೆ: ಡಿ. ಮಹೇಂದ್ರ, ಆಯೋಜನೆ ಮತ್ತು ಸ್ಥಳ: ಇಂದಿರಾಗಾಂಧಿ ರಾಷ್ಟ್ರೀಯ ಕಲಾಕೇಂದ್ರ, ಸಂಜೆ 4ರಿಂದ
‘ದಶಾವತಾರ ಸ್ತುತಿ’ ಪ್ರವಚನ: ಕಲ್ಲಾಪುರ ಪವಮಾನಾಚಾರ್, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ವಿಜಯ ಮಧ್ವ ಸಂಘ, ಗಂಗಾಧರ ಬಡಾವಣೆ, ವಿಜಯನಗರ, ಸಂಜೆ 6
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ