<p><strong>ಅವಿರತ ಹರೀಶ್ 60ರ ಸಾಂಸ್ಕೃತಿಕ ಸಂಭ್ರಮ:</strong> ಉದ್ಘಾಟನೆ: ಬರಗೂರು ರಾಮಚಂದ್ರಪ್ಪ, ಅಭಿನಂದನಾ ನುಡಿ: ಜಿ.ಎನ್. ಮೋಹನ್, ಹರೀಶ್ ಅವರ ಬರಹಗಳ ಕುರಿತು: ರಾಜಶೇಖರ ಮಠಪತಿ, ಅತಿಥಿಗಳು: ಟಿ.ಎಸ್. ದಕ್ಷಿಣಾಮೂರ್ತಿ, ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಿ.ಎಚ್. ಭಾಗ್ಯ, ಕರಿಯಪ್ಪ ಎನ್., ಆಯೋಜನೆ: ಅವಿರತ ಹರೀಶ್ ಗೆಳೆಯರ ಬಳಗ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5ರಿಂದ</p><p><strong>ರಾಮನವಮಿ ಸಂಗೀತೋತ್ಸವ–2024:</strong> ವಿಶೇಷ ಸಂಗೀತ ಕಛೇರಿ: ಅಚ್ಯುತ್ ಎಂ. ಅತ್ರೇಯ ಮತ್ತು ತಂಡ, ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ವಿದ್ಯಾಭೂಷಣ, ಪ್ರಾದೇಶಾಚಾರ್, ಬೆಂಗಳೂರು ವಿ. ಪ್ರವೀಣ್, ಬಿ.ಆರ್. ರವಿಕುಮಾರ್, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 5ರಿಂದ</p><p><strong>ಶ್ರೀರಾಮೋತ್ಸವ:</strong> ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ಅನಘಾ ಯೋಗಾನಂದ, ಪಿಟೀಲು: ಅನಿರುದ್ಧ, ಮೃದಂಗ: ದೀಪಿಕಾ ಶ್ರೀನಿವಾಸನ್, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30</p><p><strong>ಭರತನಾಟ್ಯ ಪ್ರದರ್ಶನ:</strong> ಪ್ರಸ್ತುತಿ: ಶಾರದಾ ನೃತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ, ನಿರ್ದೇಶನ: ಅಮೃತ ಶಶಾಂಕ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅವಿರತ ಹರೀಶ್ 60ರ ಸಾಂಸ್ಕೃತಿಕ ಸಂಭ್ರಮ:</strong> ಉದ್ಘಾಟನೆ: ಬರಗೂರು ರಾಮಚಂದ್ರಪ್ಪ, ಅಭಿನಂದನಾ ನುಡಿ: ಜಿ.ಎನ್. ಮೋಹನ್, ಹರೀಶ್ ಅವರ ಬರಹಗಳ ಕುರಿತು: ರಾಜಶೇಖರ ಮಠಪತಿ, ಅತಿಥಿಗಳು: ಟಿ.ಎಸ್. ದಕ್ಷಿಣಾಮೂರ್ತಿ, ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಿ.ಎಚ್. ಭಾಗ್ಯ, ಕರಿಯಪ್ಪ ಎನ್., ಆಯೋಜನೆ: ಅವಿರತ ಹರೀಶ್ ಗೆಳೆಯರ ಬಳಗ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5ರಿಂದ</p><p><strong>ರಾಮನವಮಿ ಸಂಗೀತೋತ್ಸವ–2024:</strong> ವಿಶೇಷ ಸಂಗೀತ ಕಛೇರಿ: ಅಚ್ಯುತ್ ಎಂ. ಅತ್ರೇಯ ಮತ್ತು ತಂಡ, ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ವಿದ್ಯಾಭೂಷಣ, ಪ್ರಾದೇಶಾಚಾರ್, ಬೆಂಗಳೂರು ವಿ. ಪ್ರವೀಣ್, ಬಿ.ಆರ್. ರವಿಕುಮಾರ್, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 5ರಿಂದ</p><p><strong>ಶ್ರೀರಾಮೋತ್ಸವ:</strong> ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ಅನಘಾ ಯೋಗಾನಂದ, ಪಿಟೀಲು: ಅನಿರುದ್ಧ, ಮೃದಂಗ: ದೀಪಿಕಾ ಶ್ರೀನಿವಾಸನ್, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30</p><p><strong>ಭರತನಾಟ್ಯ ಪ್ರದರ್ಶನ:</strong> ಪ್ರಸ್ತುತಿ: ಶಾರದಾ ನೃತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ, ನಿರ್ದೇಶನ: ಅಮೃತ ಶಶಾಂಕ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>