<p>ಸನ್ಮಾನ ಕಾರ್ಯಕ್ರಮ, ವಿಶೇಷ ಉಪನ್ಯಾಸ: ಶಶಿಧರ ಶೆಟ್ಟಿ, ಅಧ್ಯಕ್ಷತೆ: ಜಯಕರ ಎಸ್.ಎಂ., ಉಪಸ್ಥಿತಿ: ಎನ್. ದಶರಥ್, ಸತೀಶ್ ಗೌಡ ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ, ಸ್ಥಳ: ವಿ.ಬಿ. ಕುಟಿನ್ಹೂ ಒಳಾಂಗಣ ಸಭಾಂಗಣ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10</p>.<p>ಶನೈಶ್ಚರ ಸ್ವಾಮಿ ಜಯಂತಿ: ಮಹಾ ಬ್ರಹ್ಮ ಕಳಶ ಸ್ಥಾಪನೆ ಹಾಗೂ ಮಹಾ ಕುಂಭಾಭಿಷೇಕ, ಸಾನಿಧ್ಯ: ಆನಂದ ಗುರೂಜಿ, ಅತಿಥಿ: ದಿನೇಶ್ ಗುಂಡೂರಾವ್, ಆಯೋಜನೆ ಮತ್ತು ಸ್ಥಳ: ಶನಿದೇವರ ದೇವಾಲಯ ಮತ್ತು ಶ್ರೀರಾಮ ಕೃಷ್ಣ ಭಜನಾ ಮಂದಿರ, 2ನೇ ಅಡ್ಡರಸ್ತೆ, ಮುನೇಶ್ವರ ಬ್ಲಾಕ್, ಪ್ಯಾಲೇಸ್ ಗುಟ್ಟಹಳ್ಳಿ, ಬೆಳಿಗ್ಗೆ 11</p>.<p>‘ಉತ್ತರದ ಪ್ರಾಚೀನ ಸಾಮ್ರಾಜ್ಯಗಳಿಗೆ ಕನ್ನಡಿಗರ ಕೊಡುಗೆ’ ಕುರಿತು ಉಪನ್ಯಾಸ: ಪ್ರವೀಣ್ ಕುಮಾರ್.ಕೆ., ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30</p>.<p>ಹರಿನಾಮ ಸಂಕೀರ್ತನೆ: ಗಾಯನ: ಅಹಿಕಾ ನಾಗದೀಪ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7</p>.<p>ದಾಸರ ಪದಗಳ ಗಾಯನ: ಲಾವಣ್ಯ ವೆಂಕಟೇಶ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸನ್ಮಾನ ಕಾರ್ಯಕ್ರಮ, ವಿಶೇಷ ಉಪನ್ಯಾಸ: ಶಶಿಧರ ಶೆಟ್ಟಿ, ಅಧ್ಯಕ್ಷತೆ: ಜಯಕರ ಎಸ್.ಎಂ., ಉಪಸ್ಥಿತಿ: ಎನ್. ದಶರಥ್, ಸತೀಶ್ ಗೌಡ ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ, ಸ್ಥಳ: ವಿ.ಬಿ. ಕುಟಿನ್ಹೂ ಒಳಾಂಗಣ ಸಭಾಂಗಣ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10</p>.<p>ಶನೈಶ್ಚರ ಸ್ವಾಮಿ ಜಯಂತಿ: ಮಹಾ ಬ್ರಹ್ಮ ಕಳಶ ಸ್ಥಾಪನೆ ಹಾಗೂ ಮಹಾ ಕುಂಭಾಭಿಷೇಕ, ಸಾನಿಧ್ಯ: ಆನಂದ ಗುರೂಜಿ, ಅತಿಥಿ: ದಿನೇಶ್ ಗುಂಡೂರಾವ್, ಆಯೋಜನೆ ಮತ್ತು ಸ್ಥಳ: ಶನಿದೇವರ ದೇವಾಲಯ ಮತ್ತು ಶ್ರೀರಾಮ ಕೃಷ್ಣ ಭಜನಾ ಮಂದಿರ, 2ನೇ ಅಡ್ಡರಸ್ತೆ, ಮುನೇಶ್ವರ ಬ್ಲಾಕ್, ಪ್ಯಾಲೇಸ್ ಗುಟ್ಟಹಳ್ಳಿ, ಬೆಳಿಗ್ಗೆ 11</p>.<p>‘ಉತ್ತರದ ಪ್ರಾಚೀನ ಸಾಮ್ರಾಜ್ಯಗಳಿಗೆ ಕನ್ನಡಿಗರ ಕೊಡುಗೆ’ ಕುರಿತು ಉಪನ್ಯಾಸ: ಪ್ರವೀಣ್ ಕುಮಾರ್.ಕೆ., ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30</p>.<p>ಹರಿನಾಮ ಸಂಕೀರ್ತನೆ: ಗಾಯನ: ಅಹಿಕಾ ನಾಗದೀಪ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7</p>.<p>ದಾಸರ ಪದಗಳ ಗಾಯನ: ಲಾವಣ್ಯ ವೆಂಕಟೇಶ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>