ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಎಂ. ವೆಂಕಟಸ್ವಾಮಿ 70 ಸಂಭ್ರಮೋತ್ಸವ, ಪರಿವರ್ತನಾ ಸಮಾವೇಶ: ಸಾನ್ನಿಧ್ಯ: ಭಿಕ್ಕುಣಿ ಬುದ್ಧಮ್ಮ, ಉದ್ಘಾಟನೆ: ಬಿ.ಟಿ. ಲಲಿತಾನಾಯಕ್, ಭಾಷಣ: ಹಂ.ಪ. ನಾಗರಾಜಯ್ಯ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತರು: ಇಂದಿರಾ ಕೃಷ್ಣಪ್ಪ, ‘ಸಾಮಾಜಿಕ ನ್ಯಾಯ ಪರಿವರ್ತನೆಯ ಪ್ರವರ್ತಕ’ ಪುಸ್ತಕ ಬಿಡುಗಡೆ: ಧರಣಿದೇವಿ ಮಾಲಗತ್ತಿ, ಅಧ್ಯಕ್ಷತೆ: ಎಂ. ವೆಂಕಟಸ್ವಾಮಿ, ಆಯೋಜನೆ: ಸಮತಾ ಸೈನಿಕ ದಳ, ಸ್ಥಳ: ನಾಗಸೇನ ಬುದ್ಧ ವಿಹಾರದ ಮೈದಾನ, ಸದಾಶಿವನಗರ, ಬೆಳಿಗ್ಗೆ 11.30