ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ವೆಬಿನಾರ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ, ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಆರೋಗ್ಯ ಸಚಿವ ಕೆ. ಸುಧಾಕರ್, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದ ಡಿ.ಕೆ. ಸುರೇಶ್ ಭಾಗವಹಿಸಲಿದ್ದಾರೆ ಎಂದು ಶಾರದಾದೇವಿ ಕಣ್ಣಿನ ಆಸ್ಪತ್ರೆಯ ರಜತ ಮಹೋತ್ಸವ ಸಮಿತಿ ತಿಳಿಸಿದೆ.